ಮಂಗಳೂರು | ಸಮೀರ್ ಹತ್ಯೆ ಪ್ರಕರಣ: ನಾಲ್ವರು ಪೊಲೀಸ್ ವಶಕ್ಕೆ

Prasthutha|

ಉಳ್ಳಾಲ: ರೌಡಿ ಶೀಟರ್ ಸಮೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

- Advertisement -


ಸಮೀರ್ ನ ಹತ್ಯೆ ಪ್ರಕರಣದಲ್ಲಿ ಐವರು ಭಾಗಿಯಾಗಿದ್ದಾರೆ. ಇವರಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದ್ದಾರೆ ಎನ್ನಲಾಗಿದೆ.


ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಗಳಲ್ಲಿ ಓರ್ವನಾಗಿದ್ದ ಸಮೀರ್ ನನ್ನು ಆ.11ರಂದು ರಾತ್ರಿ ತಂಡವೊಂದು ತೊಕ್ಕೊಟ್ಟು ಕಲ್ಲಾಪುವಿನಲ್ಲಿ ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದಿತ್ತು.



Join Whatsapp