ಮಂಗಳೂರು: ಅಖಿಲ ಭಾರತ ಬ್ಯಾರಿ ಪರಿಷತ್ ನ ನೂತನ ಸಮಿತಿ ರಚನೆ

Prasthutha|

ಮಂಗಳೂರು: ಅಖಿಲ ಭಾರತ ಬ್ಯಾರಿ ಪರಿಷತ್ ಇದರ ವಾರ್ಷಿಕ ಮಹಾಸಭೆ ನಗರದ ಓಶಿಯನ್ ಪಾರ್ಲ್ ಸಭಾಂಗಣದಲ್ಲಿ ಅಧ್ಯಕ್ಷ ಯು.ಎಚ್.ಖಾಲೀದ್ ಉಜಿರೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

- Advertisement -


ಅಧ್ಯಕ್ಷರಾಗಿ ಯು.ಎಚ್.ಖಾಲಿದ್ ಉಜಿರೆ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ನಡುಪದವು, ಕೋಶಾಧಿಕಾರಿ ಯಾಗಿ ನಿಸಾರ್ ಎಫ್. ಮೊಹಮ್ಮದ್, ಉಪಾಧ್ಯಕ್ಷರಾಗಿ ಟಿ.ಎಂ.ಶಹೀದ್, ಎಂ.ಎಚ್.ಮೊಯ್ದಿನ್, ಅಬ್ದುಲ್ ಲತೀಫ್ ಕಂದಕ್, ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ರಹಿಮಾನ್ ಕಲಗುಂಡಿ, ಮೊಹಮ್ಮದ್ ಇಕ್ಬಾಲ್ ಶೌಕತ್, ಸಂಘಟನಾ ಕಾರ್ಯದರ್ಶಿಯಾಗಿ ಅಬ್ದುಲ್ ಸಲಾಂ ಪಿ., ಮಾಧ್ಯಮ ಕಾರ್ಯದರ್ಶಿಯಾಗಿ ಬಶೀರ್ ಕಲ್ಕಟ್ಟ ಹಾಗೂ 23 ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.


ಸಲಹೆಗಾರರ ಬಿ.ಎ. ಹನೀಫ್ ಸಂಘಟನೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಸಲಹೆ ನೀಡಿದರು. ನಿಸಾರ್ ಎಫ್. ಮೊಹಮ್ಮದ್ ವಂದಿಸಿದರು.



Join Whatsapp