ಮಂಗಳೂರು: ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಮೂವರು ಆರೋಪಿಗಳಿಗೆ ಜಾಮೀನು

Prasthutha|

ಮಂಗಳೂರು: ಮೂಲ್ಕಿಯ ಕೆರೆಕಾಡು ಎಂಬಲ್ಲಿ ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಮೂವರು ಆರೋಪಿಗಳಿಗೆ ನ್ಯಾಯಾಲಯ ಜಾಮಿನು ಮಂಜೂರು ಮಾಡಿದೆ.

- Advertisement -

ಪ್ರಕರಣಕ್ಕೆ  ಸಂಬಂಧಿಸಿದಂತೆ ಕೆಂಚನಕೆರೆ ನಿವಾಸಿ ದವ್ಯೇಶ್‌ ದೇವಾಡಿಗ( 38), ರಾಜೇಶ್ ಮತ್ತು ಯೋಗೀಶ್‌ ಕುಮಾರ್ (46) ಎಂಬವರು ಬಂಧನಕ್ಕೊಳಗಾಗಿದ್ದರು.

ಪೊಲೀಸರು ಭಾನುವಾರ ಬೆಳಿಗ್ಗೆ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮೂವರಿಗೂ ಕೋರ್ಟ್ ಜಾಮೀನು ನೀಡಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version