ಮಂಗಳೂರು: ಜುವೆಲ್ಲರ್ಸ್ ಮಾಲಕ ಆತ್ಮಹತ್ಯೆ

Prasthutha|

ಮಂಗಳೂರು:  ಚಿನ್ನಾಭರಣ ಅಂಗಡಿ ಮಾಲೀಕರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಮೃತರನ್ನು ಕಿನ್ನಿಗೋಳಿ ರಾಮನಗರ ನಿವಾಸಿ ಶ್ರೀಧರ ಆಚಾರ್ಯ ಜ್ಯುವೆಲರ್ಸ್ ಮಾಲೀಕ ಉಮೇಶ್ ಆಚಾರ್ಯ (62) ಎಂದು ಗುರುತಿಸಲಾಗಿದೆ.

ಮಾನಸಿಕವಾಗಿ ನೊಂದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

- Advertisement -

ಕಿನ್ನಿಗೋಳಿ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರು ಹಾಗೂ ವಿಶ್ವಬ್ರಾಹ್ಮಣ ಸೇವಾ ಸಂಘದ ಗೌರವಾಧ್ಯಕ್ಷರಾಗಿದ್ದರು.

Join Whatsapp