Home ಕರಾವಳಿ ಮಂಗಳೂರು: ಜುವೆಲ್ಲರ್ಸ್ ಮಾಲಕ ಆತ್ಮಹತ್ಯೆ

ಮಂಗಳೂರು: ಜುವೆಲ್ಲರ್ಸ್ ಮಾಲಕ ಆತ್ಮಹತ್ಯೆ

ಮಂಗಳೂರು:  ಚಿನ್ನಾಭರಣ ಅಂಗಡಿ ಮಾಲೀಕರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಕಿನ್ನಿಗೋಳಿ ರಾಮನಗರ ನಿವಾಸಿ ಶ್ರೀಧರ ಆಚಾರ್ಯ ಜ್ಯುವೆಲರ್ಸ್ ಮಾಲೀಕ ಉಮೇಶ್ ಆಚಾರ್ಯ (62) ಎಂದು ಗುರುತಿಸಲಾಗಿದೆ.

ಮಾನಸಿಕವಾಗಿ ನೊಂದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕಿನ್ನಿಗೋಳಿ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರು ಹಾಗೂ ವಿಶ್ವಬ್ರಾಹ್ಮಣ ಸೇವಾ ಸಂಘದ ಗೌರವಾಧ್ಯಕ್ಷರಾಗಿದ್ದರು.

Join Whatsapp
Exit mobile version