Home ಟಾಪ್ ಸುದ್ದಿಗಳು ಮಂಗಳೂರು: ನಮಾಝ್ ಕೇಸ್ ಖಂಡಿಸಿ SDPI ಬೃಹತ್ ಪ್ರತಿಭಟನೆ

ಮಂಗಳೂರು: ನಮಾಝ್ ಕೇಸ್ ಖಂಡಿಸಿ SDPI ಬೃಹತ್ ಪ್ರತಿಭಟನೆ

ಮಂಗಳೂರು: ಮಸೀದಿ ಮುಂಭಾಗದಲ್ಲಿ ನಮಾಝ್ ನಿರ್ವಹಿಸಿದವರ ವಿರುದ್ಧ ಸುಮೊಟೋ ಕೇಸು ದಾಖಲಿಸಿದ ತಪ್ಪಿತಸ್ಥ ಪೋಲಿಸ್ ಅಧಿಕಾರಿ ಹಾಗೂ ಮಾಧ್ಯಮದ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಎಸ್ ಡಿಪಿಐ ಪ್ರತಿಭಟನೆ ನಡೆಸುತ್ತಿದೆ.


ಮಂಗಳೂರಿನ ಕ್ಲಕ್ ಟವರ್ ಬಳಿ ಹಲವು ಮಂದಿ ಕಾರ್ಯಕರ್ತರು, ಸಾರ್ವಜನಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.


ಪ್ರತಿಭಟನೆಯ ನೇತೃತ್ವವನ್ನು ಎಸ್ ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ವಹಿಸಿದ್ದಾರೆ. ಆನಂದ್ ಮಿತ್ತಬೈಲ್, ರಿಯಾಝ್ ಕಡಂಬು ಮತ್ತಿತ್ತರು ಉಪಸ್ಥಿತರಿದ್ದಾರೆ.

Join Whatsapp
Exit mobile version