ಮಂಗಳೂರು: ಬಿಜೆಪಿ ಸದಸ್ಯತ್ವ ಪಡೆದ ತುಳು ನಟ ದೇವದಾಸ್ ಕಾಪಿಕಾಡ್

Prasthutha|

ಮಂಗಳೂರು: ದೇಶಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ತುಳು ನಟ ದೇವದಾಸ್ ಕಾಪಿಕಾಡ್ ಬಿಜೆಪಿ ಸದಸ್ಯತ್ವ ಪಡೆದರು.

- Advertisement -


ಮಂಗಳೂರಿನಲ್ಲಿ ದೇವದಾಸ್ ಕಾಪಿಕಾಡ್ ರವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಮತ್ತು ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತಿಯಲ್ಲಿ ಸದಸ್ಯತ್ವ ಪಡೆದರು.


ಈ ವೇಳೆ ತುಳು ನಟ ಮತ್ತು ದೇವದಾಸ್ ಕಾಪಿಕಾಡ್ ಪುತ್ರ ಅರ್ಜುನ್ ಕಾಪಿಕಾಡ್ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.



Join Whatsapp
Exit mobile version