Home ಕರಾವಳಿ ಮಂಗಳೂರು: ಪತಿ ಸಾವು, ಮಗುವನ್ನು ಕೊಂದು ಆತ್ಮಹತ್ಯೆಗೈದ ನೊಂದ ಪತ್ನಿ

ಮಂಗಳೂರು: ಪತಿ ಸಾವು, ಮಗುವನ್ನು ಕೊಂದು ಆತ್ಮಹತ್ಯೆಗೈದ ನೊಂದ ಪತ್ನಿ

ಮಂಗಳೂರು:  ಅಗ್ನಿಶಾಮಕ ಇಲಾಖೆಯಲ್ಲಿ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ರಸ್ತೆ ದಾಟುವ ವೇಳೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂಟಿಕಾನ ಬಳಿ ಶನಿವಾರ ರಾತ್ರಿ ನಡೆದಿದೆ.

ಗಂಗಾಧರ ಬಿ ಕಮ್ಮಾರ (36) ಮೃತಪಟ್ಟವರು ಎಂದು ತಿಳಿದು ಬಂದಿದೆ.

ಗಂಡ ಅಪಘಾತದಲ್ಲಿ ಮೃತಪಟ್ಟಿರುವ ವಿಷಯ ತಿಳಿದ ಪತ್ನಿ ಶೃತಿ (30) ತನ್ನ 6 ತಿಂಗಳ ಮಗುವನ್ನು  ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿರುವುದಾಗಿ ತಿಳಿದುಬಂದಿದೆ.

Join Whatsapp
Exit mobile version