ಮಂಗಳೂರು: SDPI ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಹರೇಕಳ ಪಾವೂರು ವ್ಯಾಪ್ತಿಯಲ್ಲಿ ಬಿರುಸಿನ ಮತ ಯಾಚನೆ

Prasthutha|

ಉಳ್ಳಾಲ: SDPI ಮಂಗಳೂರು ವಿಧಾನಸಭಾ ಕ್ಷೇತ್ರ ಚುನಾವಣಾ ಪ್ರಚಾರ ಕಾರ್ಯವು ಭರದಿಂದ ಸಾಗುತ್ತಿದ್ದು, ಇಂದು ಹರೇಕಳ ಪಾವೂರಿನಲ್ಲಿ SDPI ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಕಾರ್ಯಕರ್ತರೊಂದಿಗೆ ಮನೆ ಮನೆಗೆ ಭೇಟಿ ನೀಡಿ ಮತ ಯಾಚನೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ SDPI ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷೆ ಮಿಸ್ರಿಯಾ ಕಣ್ಣೂರು, ಕ್ಷೇತ್ರ ನಾಯಕರಾದ ಶಾಹೀದ್ ಕಿನ್ಯ, ಮುನ್ನೂರು ಬ್ಲಾಕ್ ಅಧ್ಯಕ್ಷರಾದ ಬಶೀರ್ ಎಸ್ ಎಂ, ಹರೇಕಳ ಗ್ರಾಮ ಸಮಿತಿ ಅಧ್ಯಕ್ಷರಾದ ಆಸಿಫ್ ಮಲಾರ್, ಕಾರ್ಯದರ್ಶಿ ಇಬ್ರಾಹಿಂ ಹರೇಕಳ, ಪದಾಧಿಕಾರಿಗಳಾದ ರಶೀದ್, ಬೂತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಡಬ್ಬೇಲಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Join Whatsapp