Home ಟಾಪ್ ಸುದ್ದಿಗಳು ಬೀದರ್ ಜಿಲ್ಲೆಯ ಹಲವಡೆ ಭೂಕಂಪನಕ್ಕೆ ಬೆಚ್ಚಿಬಿದ್ದ ಜನರು

ಬೀದರ್ ಜಿಲ್ಲೆಯ ಹಲವಡೆ ಭೂಕಂಪನಕ್ಕೆ ಬೆಚ್ಚಿಬಿದ್ದ ಜನರು

ಬೀದರ್: ಜಿಲ್ಲೆಯ ಹಲವೆಡೆ ರಾತ್ರಿ ಭೂಮಿ ಕಂಪಿಸಿದ ಪರಿಣಾಮ ಜನರು ಬೆಚ್ಚಿ ಬಿದ್ದಿರೋದಾಗಿ ತಿಳಿದು ಬಂದಿದೆ. ಬೀದರ್ ಜಿಲ್ಲೆಯಲ್ಲಿ ಬೀದರ್ ತಾಲೂಕಿನ ಇಸ್ಲಾಂಪುರದ ಯರನಹಳ್ಳಿಯಲ್ಲಿ 1.85 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ.

ಬಸವಕಲ್ಯಾಣದ ರಾಜೇಶ್ವರದಲ್ಲಿ 2.6ರಷ್ಟು ತೀವ್ರತೆಯಲ್ಲಿ ಭೂಮಿ ಕಂಪಿಸಿದೆ.

ಇದಲ್ಲದೇ ಯರಭಾಗದಲ್ಲಿ 3.2 ರಷ್ಟು ತೀವ್ರತೆಯಲ್ಲಿ ಭೂಮಿ ಕಂಪನ ಉಂಟಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣ ಕೇಂದ್ರದಿಂದ ಈ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ.

Join Whatsapp
Exit mobile version