ಜಲೀಲ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ; ನೆರೆದ ಬೃಹತ್ ಜನಸ್ತೋಮ

Prasthutha|

ಮಂಗಳೂರು: ಸುರತ್ಕಲ್ ಜಲೀಲ್ ಹತ್ಯೆ ಖಂಡಿಸಿ ಮಂಗಳೂರಿನ ಹೃದಯ ಭಾಗದಲ್ಲಿ SSF, SYS ಹಮ್ಮಿಕೊಂಡ ಬೃಹತ್ ಪ್ರತಿಭಟನೆಗೆ ಜನಸಾಗರವೇ ಹರಿದು ಬಂದಿದೆ.

- Advertisement -

ಫ್ಯಾಶಿಸ್ಟ್ ಶಕ್ತಿಗಳ ಅಟ್ಟಹಾಸಕ್ಕೆ ನಲುಗಿರುವ ಕರಾವಳಿಯಲ್ಲಿ, ಮತೀಯ ಶಕ್ತಿಗಳನ್ನು ಮಟ್ಟ ಹಾಕುವ ಸಲುವಾಗಿ ಪಕ್ಷ ಭೇದ ಮರೆತು ಬೃಹತ್ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ.    

ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿದ್ದು, ರಾಜಕೀಯ ಸಾಮಾಜಿಕ ನಾಯಕರು ಹಾಗೂ ಹಲವಾರು ಮುಸ್ಲಿಂ ವಿದ್ವಾಂಸರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

Join Whatsapp