ತಮಿಳುನಾಡಿನಲ್ಲಿ ಎಂಜಿಆರ್ ಪ್ರತಿಮೆಗೆ ಹಾನಿ

Prasthutha|

ತಮಿಳುನಾಡು : ಮಾಜಿ ಮುಖ್ಯಮಂತ್ರಿ ಮತ್ತು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇಟ ಕಳಗಂ (ಎಐಎಡಿಎಂಕೆ) ಸಂಸ್ಥಾಪಕ ಎಂಜಿ ರಾಮಚಂದ್ರನ್ ಅವರ ಪ್ರತಿಮೆಗೆ ಹಾನಿ ಮಾಡಿರುವ ಘಟನೆ ಕಡಲೂರು ಗ್ರಾಮವೊಂದರಲ್ಲಿ ನಡೆದಿದೆ. ಆ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಇರಲಿಲ್ಲ.

- Advertisement -

ಎಂಜಿ ರಾಮಚಂದ್ರನ್ ಅವರ ಪ್ರತಿಮೆಯ ಒಂದು ತೋಳನ್ನು ಮುರಿಯಲಾಗಿದ್ದು,  ಒಂದು ತಿಂಗಳೊಳಗೆ ಇದು ಎರಡನೇ ಘಟನೆಯಾಗಿದೆ.

ಘಟನೆ ಸಂಬಂಧಿಸಿ ಪೊಲೀಸರು ತನಿಖೆ ಆರಂಭಿಸಿದ್ದು, ದುಷ್ಕರ್ಮಿಗಳಿಗಾಗಿ ಬಲೆ ಬೀಸಿದ್ದಾರೆ.



Join Whatsapp