ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Prasthutha|

- Advertisement -

ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿದ ಘಟನೆ ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ಸಂಭವಿಸಿದೆ.

ಚಲಿಸುತ್ತಿದ್ದ ಲಾರಿಗೆ ಕಾರು ಹಿಂಭಾಗದಿಂದ ಗುದ್ದಿದೆ, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.

- Advertisement -

ಕಾರಿನಲ್ಲಿ ಸಚಿವರು ಸೇರಿ ಮೂವರು ಪ್ರಯಾಣಿಸುತ್ತಿದ್ದು, ಎಲ್ಲರೂ ಬಚಾವ್ ಆಗಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುವಾವ ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದ್ದು ಬದಲಿ ವಾಹನ ವ್ಯವಸ್ಥೆ ಮಾಡಿಕೊಂಡು ಸಚಿವರು ಬೆಂಗಳೂರಿಗೆ ತೆರಳಿದ್ದಾರೆ

Join Whatsapp