ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಬಗ್ಗೆ ಮಾತನಾಡೋದು ಅಪ್ರಸ್ತುತ ಎಂದ ಸಚಿವ ಹೆಚ್.ಕೆ ಪಾಟೀಲ್

Prasthutha|

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಬಗ್ಗೆ ಮಾತನಾಡೋದು ಅಪ್ರಸ್ತುತ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ಹೇಳಿದ್ದಾರೆ.

- Advertisement -

ಈ ಬಗ್ಗೆ ಮಾತನಾಡಿರುವ ಅವರು, ಗೋ ಹತ್ಯೆ ಕಾಯ್ದೆ ತಿದ್ದುಪಡಿ ಕುರಿತು ಎಲ್ಲಡೆ ಸುದ್ದಿ ಹಬ್ಬಿಸಲಾಗುತ್ತಿದೆ. ಸರ್ಕಾರದ ಮಟ್ಟದಲ್ಲಿ ಇಂಥ ಯಾವುದೇ ಪ್ರಸ್ತಾವನೆ ಇಲ್ಲ, ಈ ಕುರಿತು ಮಾತನಾಡುವುದು ಅಪ್ರಸ್ತುತ ಎಂದರು.

Join Whatsapp