Home Uncategorized ಕಂದಾಯ ಇಲಾಖೆಯಲ್ಲಿ ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ ಎಂಎಲ್ ಸಿ ವೀಣಾಅಚ್ಚಯ್ಯ

ಕಂದಾಯ ಇಲಾಖೆಯಲ್ಲಿ ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ ಎಂಎಲ್ ಸಿ ವೀಣಾಅಚ್ಚಯ್ಯ

ಮಡಿಕೇರಿ: ಕಂದಾಯ ಇಲಾಖೆಯಲ್ಲಿರುವ ಸಮಸ್ಯೆಗಳು ಹಾಗೂ ಬೆಳೆಗಾರರ ಅರ್ಜಿ ವಿಲೇವಾರಿಗೆ ಆಗುತ್ತಿರುವ ಅಡಚಣೆಗಳ ಕುರಿತು ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾಅಚ್ಚಯ್ಯ ಅವರು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರೊಂದಿಗೆ ಚರ್ಚಿಸಿದರು.

ಕೊಡಗಿನ ಜಮ್ಮಾ ಸಮಸ್ಯೆಯ ಕುರಿತು ಗಮನ ಸೆಳೆದರು. ಪೂಗ್ಗೇರ ಕುಟುಂಬಸ್ಥರು ಬೈತೂರು ದೇವಸ್ಥಾನಕ್ಕೆ ತೆರಳಲು ಅನುಮತಿ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ವೀಣಾಅಚ್ಚಯ್ಯ ಮನವಿ ಮಾಡಿದರು.

Join Whatsapp
Exit mobile version