ಮೊಹರಂ ಆಚರಣೆ ವೇಳೆ ಯುವಕರಿಬ್ಬರಿಗೆ RSS ಕಾರ್ಯಕರ್ತರಿಂದ ಚಾಕು ಇರಿತ !

ಗದಗ: ಮೊಹರಂ ಆಚರಣೆ ವೇಳೆ ಯುವಕರಿಬ್ಬರಿಗೆ RSS ಕಾರ್ಯಕರ್ತರು ಚಾಕು ಇರಿದ ಘಟನೆ ಗದಗ ತಾಲ್ಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ನಡೆದಿದೆ. ದಾದಾಪೀರ್ ಹೊಸಮನಿ (23), ಮುಸ್ತಾಕ್ ಹೊಸಮನಿ (24) ಎಂಬುವರಿಗೆ ಚಾಕು ಇರಿಯಲಾಗಿದೆ. ಇದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಇನ್ನೊಬ್ಬರಿಗೆ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. RSS ಕಾರ್ಯಕರ್ತ ಸೋಮು ಗುಡಿ ಹಾಗೂ ಇತರರು ಚಾಕು ಇರಿದಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣ ಸಂಬಂಧ ಸೋಮು, ಯಲ್ಲಪ್ಪ ಎಂಬಾತನನ್ನು ಬಂಧಿಸಿದ್ದೇವೆ ಎಂದು ಮಲ್ಲಸಮುದ್ರ ಗ್ರಾಮದಲ್ಲಿ ಗದಗ ಎಸ್ಪಿ ಶಿವಪ್ರಕಾಶ್ … Continue reading ಮೊಹರಂ ಆಚರಣೆ ವೇಳೆ ಯುವಕರಿಬ್ಬರಿಗೆ RSS ಕಾರ್ಯಕರ್ತರಿಂದ ಚಾಕು ಇರಿತ !