Home ಟಾಪ್ ಸುದ್ದಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಂಸದ ಸಂಜಯ್ ರಾವತ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಂಸದ ಸಂಜಯ್ ರಾವತ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಮುಂಬೈ: ಮುಂಬೈನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ನಾಯಕ, ಸಂಸದ ಸಂಜಯ್ ರಾವತ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶ ನೀಡಿದೆ.

ಉತ್ತರ ಮುಂಬೈನ ಗೋರೆಗಾಂವ್ ಎಂಬಲ್ಲಿನ ಪತ್ರ ಚಾಲ್’ನ ಪುನರಾಭಿವೃದ್ಧಿಗೆ ಸಂಬಂಧಿಸಿದ ಅಕ್ರಮ ಹಣಕಾಸಿನ ವಹಿವಾಟಿನ ವಿಚಾರದಲ್ಲಿ ಅವರನ್ನು ಜುಲೈನಲ್ಲಿ ಬಂಧಿಸಲಾಗಿತ್ತು.

Join Whatsapp
Exit mobile version