Home ಟಾಪ್ ಸುದ್ದಿಗಳು ಮುಡಾ ಪ್ರಕರಣ: ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ವಿಚಾರಣೆಗೆ ಹಾಜರು

ಮುಡಾ ಪ್ರಕರಣ: ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ವಿಚಾರಣೆಗೆ ಹಾಜರು

ಮೈಸೂರು: ಮುಡಾ ಪ್ರಕರಣದ ಮೂರನೇ ಆರೋಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಮೈದ ಬಿ.ಎಂ. ಮಲ್ಲಿಕಾರ್ಜುನ ಸ್ವಾಮಿ ಹಾಗೂ ನಾಲ್ಕನೇ ಆರೋಪಿ ಜೆ. ದೇವರಾಜು ಇಲ್ಲಿನ ಲೋಕಾಯುಕ್ತ ಪೊಲೀಸ್ ಕಚೇರಿಗೆ ಗುರುವಾರ ವಿಚಾರಣೆಗೆ ಹಾಜರಾದರು.


ಅವರನ್ನು ಲೋಕಾಯುಕ್ತ ಎಸ್.ಪಿ. ಟಿ.ಜೆ. ಉದೇಶ್ ನೇತೃತ್ವದ ತಂಡವು ವಿಚಾರಣೆ ನಡೆಸುತ್ತಿದೆ.


ಈ ಇಬ್ಬರು ಆರೋಪಿಗಳಿಗೆ ಲೋಕಾಯುಕ್ತ ಪೊಲೀಸರು ಬುಧವಾರವಷ್ಟೇ ನೋಟಿಸ್ ನೀಡಿ, ವಿಚಾರಣೆಗೆ ಬರುವಂತೆ ಸೂಚಿಸಿದ್ದರು.

Join Whatsapp
Exit mobile version