ಕಾರು ಅಡ್ಡಗಟ್ಟಿ ಮಹಿಳೆಯ ಬರ್ಬರ ಕೊಲೆ !

Prasthutha|

ಆನೇಕಲ್: ದುಷ್ಕರ್ಮಿಗಳ ಗುಂಪೊಂದು ಕಾರು ಅಡ್ಡ ಗಟ್ಟಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಡರಾತ್ರಿ ಆನೇಕಲ್ ತಾಲೂಕಿನ ಜಿಗಿಣಿ ಬಳಿ ನಡೆದಿದೆ.

- Advertisement -

ಜಿಗಣಿ ನಿವಾಸಿ ಅರ್ಚನಾರೆಡ್ಡಿ ಕೊಲೆಯಾದ ಮಹಿಳೆ ಎಂದು ತಿಳಿದು ಬಂದಿದೆ.  

ಅನೈತಿಕ ಸಂಬಂಧ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ನವೀನ್, ಸಂತೋಷ್ ಹತ್ಯೆ ಮಾಡಿರುವ  ಆರೋಪಿಗಳು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

- Advertisement -

ಈ ಸಂಬಂಧ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News

Join Whatsapp