ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಮರು, ಬೇಡ ಅಂದ್ರೆ ಕಿತ್ಕೊಂಡು ಬನ್ನಿ: ಸಿಎಂ ಇಬ್ರಾಹಿಂ

Prasthutha|

ಬೆಂಗಳೂರು: ರಾಯಚೂರು ಮಂತ್ರಾಲಯ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಮರು. ಬೇಡ ಅಂದ್ರೆ ಆ ಜಾಗ ಕೊಟ್ಟು ಹೋಗಿ ಎಂದು ಸಿಎಂ ಇಬ್ರಾಹಿಂ ಸವಾಲು ಹಾಕಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೃಂಗೇರಿ, ಮೂಕಾಂಬಿಕೆ ದೇವಾಲಯದಲ್ಲಿ ಸಲಾಂ ಆರತಿ ಮಾಡುತ್ತಾರೆ. ಸತ್ತ ವ್ಯಕ್ತಿಗೆ ಈಗಲೂ ಆರತಿ ಮಾಡುತ್ತಿರುವುದು ಟಿಪ್ಪು ಸುಲ್ತಾನ್ ಗೆ ಮಾತ್ರ. ರಾಘವೇಂದ್ರ ಸ್ವಾಮೀಜಿ ಮಠದ ಬೃಂದಾನವ ಜಾಗ ಕೊಟ್ಟಿದ್ದು ಸಾಬ್ರು, ಬೇಡ ಅಂದ್ರೆ ಕಿತ್ಕೊಂಡು ಬನ್ನಿ, ಅಯ್ಯೋ ಏನಾಗಿದೆ ನಿಮಗೆ ಎಂದು ಪ್ರಶ್ನಿಸಿದರು.

Join Whatsapp