ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಬೇಜವಾಬ್ದಾರಿ ಹೇಳಿಕೆ ನೀಡಿದ ಬಿಜೆಪಿ ಸಂಸದ

Prasthutha|

ದಾವಣಗೆರೆ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಬಿಜೆಪಿ ನಾಯಕರ ಸಾಲು ಸಾಲು ಬೇಜವಾಬ್ದಾರಿ ಹೇಳಿಕೆಗಳು ಮುಂದುವರೆದಿವೆ.

- Advertisement -

ಇದೀಗ ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್, ನನಗೆ ಇದರ ಬಗ್ಗೆ ಗೊತ್ತೇ ಇಲ್ಲ  ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

ಅಲ್ಲದೆ, ಮೈಸೂರಿನಲ್ಲಿ ರೇಪ್ ನಡೆದ್ರೇ ನನ್ನನ್ನು ಯಾಕೆ ಕೇಳ್ತಿರಾ, ಇನ್ನು ನಾನು ಏನೂ ನೋಡಿಲ್ಲಪ್ಪಾ, ನಮ್ಮ ಜಿಲ್ಲೆಯಲ್ಲಿ ಏನಾದರೂ ಆಗಿದ್ರೇ ಕೇಳು. ಅದಕ್ಕೆ ಖಂಡಿತವಾಗಿ ಉತ್ತರಿಸಿ ಅಧಿಕಾರಿಗಳಿಗೆ ಹೇಳಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು. ಇವರ ಬೇಜವಾಬ್ದಾರಿ ಹೇಳಿಕೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

Join Whatsapp