ಮೈಸೂರು: ಚಾಮುಂಡೇಶ್ವರಿಗೆ ಮುಖ್ಯಮಂತ್ರಿಗಳಿಂದ ಪೂಜೆ

Prasthutha|

ಮೈಸೂರು: ಮೈಸೂರಲ್ಲಿ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ. ಬೆಳಗ್ಗೆ ಚಾಮುಂಡೇಶ್ವರಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂಜೆ ಸಲ್ಲಿಸಿದರು.

- Advertisement -

ಈ ಸಂದರ್ಭದಲ್ಲಿ ಅವರೊಂದಿಗೆ ಮೈಸೂರು ಜಿಲ್ಲೆ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್  ಮತ್ತು ಮುಖ್ಯಮಂತ್ರಿಗಳ ಕುಟುಂಬದ ಸದಸ್ಯರು ಜೊತೆಗಿದ್ದರು. ಪೂಜೆಯ ಬಳಿಕ ತೆರೆದ ವಾಹನವೊಂದರಲ್ಲಿ ಉತ್ಸವಮೂರ್ತಿಯನ್ನು ಅರಮನೆಯತ್ತ ಕೊಂಡೊಯ್ಯಲಾಯಿತು.

Join Whatsapp