Home ಟಾಪ್ ಸುದ್ದಿಗಳು ಮೈಸೂರು: ವೇದಿಕೆ ಹಂಚಿಕೊಂಡ ಸಿದ್ದರಾಮಯ್ಯ–ಯಡಿಯೂರಪ್ಪ

ಮೈಸೂರು: ವೇದಿಕೆ ಹಂಚಿಕೊಂಡ ಸಿದ್ದರಾಮಯ್ಯ–ಯಡಿಯೂರಪ್ಪ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಮಾಜಿ ಬಿ.ಎಸ್.ಯಡಿಯೂರಪ್ಪ ಮೈಸೂರಿನಲ್ಲಿ ವೇದಿಕೆ ಹಂಚಿಕೊಂಡರು.


‘ಸ್ವಾಭಿಮಾನಿಗೆ ಸಾವಿರದ ನುಡಿನಮನ’- ವಿ.ಶ್ರೀನಿವಾಸ ಪ್ರಸಾದ್ ಶ್ರದ್ಧಾಂಜಲಿ ಕಾರ್ಯಕ್ರಮ ನಾಯಕರ ಸಮಾಗಮಕ್ಕೆ ವೇದಿಕೆಯಾಯಿತು. ಕುಶಲೋಪರಿ ವಿಚಾರಿಸಿದ ನಾಯಕರು, ಅಕ್ಕಪಕ್ಕದ ಕುರ್ಚಿಯಲ್ಲಿ ಆಸೀನರಾಗಿದ್ದರು. ಯಡಿಯೂರಪ್ಪ ಅವರು ನೀಡಿದ ಚೀಟಿಯನ್ನು ಮುಖ್ಯಮಂತ್ರಿ ತಮ್ಮ ಶರ್ಟ್ ಜೇಬಿಗೆ ಇಟ್ಟುಕೊಂಡರು. ಆ ಚೀಟಿಯ ಬಗ್ಗೆ ಕೆಲ ಹೊತ್ತು ಮಾತುಕತೆ ನಡೆಸಿದರು.

Join Whatsapp
Exit mobile version