ನಳಿನ್ ಹಸುವಿನಂಥ ಮನುಷ್ಯ: ಬಿಜೆಪಿ ನಾಯಕ ರೇಣುಕಾಚಾರ್ಯ

Prasthutha|

ಬೆಂಗಳೂರು:  ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್  ಹಸುವಿನಂಥ ಮನುಷ್ಯ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

- Advertisement -

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಟೀಲ್ ಅವರದ್ದು ಸೌಮ್ಯ ಸ್ವಭಾವ. ಅವರು ಸಂಘಟನೆಯಲ್ಲೇ ತಮ್ಮನ್ನು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಯಾವುದೇ ತಪ್ಪು ಮಾಡಿಲ್ಲ, ಅವರಿಗೆ ಭ್ರಷ್ಟಾಚಾರದ ಕಲ್ಪನೆಯೇ ಇಲ್ಲ ಎಂದು ಅವರು ಪ್ರತಿಪಾದಿಸಿದರು.

Join Whatsapp