Home ಟಾಪ್ ಸುದ್ದಿಗಳು ನೇಹಾ ಕೊಲೆ ಪ್ರಕರಣ | ಆರೋಪಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಿ: ಸಿದ್ದರಾಮಯ್ಯ

ನೇಹಾ ಕೊಲೆ ಪ್ರಕರಣ | ಆರೋಪಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಿ: ಸಿದ್ದರಾಮಯ್ಯ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಸಭೆ ನಡೆಸಿದರು.


ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು.
ಆರೋಪಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಿ. ಚುನಾವಣಾ ಸಮಯದಲ್ಲಿ ಇಂತಹ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

Join Whatsapp
Exit mobile version