ಸತೀಶ್ ಜಾರಕಿಹೊಳಿ ಜೊತೆ ಯಾವ ವೈಮನಸ್ಸೂ ಇಲ್ಲ: ಡಿಕೆ ಶಿವಕುಮಾರ್

Prasthutha|

ಬೆಳಗಾವಿ: ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನಡುವೆ ಯಾವುದೇ ವೈಮನಸ್ಸಿಲ್ಲ, ಬಿಜೆಪಿ ಹಾಗೂ ಮಾಧ್ಯಮದವರಿಗೆ ಸುದ್ದಿ ಬೇಕು ಹಾಗಾಗಿ ಮುನಿಸಿನ ಸುಳ್ಳು ವದಂತಿ ಹಬ್ಬಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

- Advertisement -

ಬೆಳಗಾವಿ ತಲುಪಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತಮ್ಮ ಮತ್ತು ಸತೀಶ್ ಒಬ್ಬರೇ ಅಂತಲ್ಲ, ಎಲ್ಲ 136 ಶಾಸಕರ ಜೊತೆ ತನಗೆ ಉತ್ತಮ ಬಾಂಧವ್ಯವಿದೆ, ಮುನಿಸಿಕೊಳ್ಳುವ ಸಂದರ್ಭಗಳು ಸೃಷ್ಟಿಯಾಗೋದೇ ಇಲ್ಲ ಎಂದು ಅವರು ಹೇಳಿದರು.



Join Whatsapp
Exit mobile version