NSUI ಕರ್ನಾಟಕ ರಾಜ್ಯ ಸಮಿತಿ ಕಾರ್ಯಕಾರಿಣಿ ಸಭೆ : ಇನಾಯತ್ ಅಲಿ ಭಾಗಿ

Prasthutha|

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಇಂದು(ಶುಕ್ರವಾರ) ನಡೆದ NSUI ಕರ್ನಾಟಕ ರಾಜ್ಯ ಸಮಿತಿಯ ಕಾರ್ಯಕಾರಿಣಿ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, NSUI ರಾಜ್ಯ ಉಸ್ತುವಾರಿ ಇನಾಯತ್ ಅಲಿ ಅವರು ಭಾಗವಹಿಸಿ ಮಾತನಾಡಿದರು.

- Advertisement -

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸಲೀಂ ಅಹ್ಮದ್, ಸಚಿವರಾದ ಶ್ರೀ ಡಾ. ಎಂ.ಸಿ. ಸುಧಾಕರ್, NSUI ರಾಜ್ಯಾಧ್ಯಕ್ಷರಾದ ಕೀರ್ತಿ ಗಣೇಶ್ ಹಾಗೂ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

Join Whatsapp