ನೂಪುರ್ ಶರ್ಮಾ ಪ್ರಕರಣ: ಎಲ್ಲಾ ಎಫ್ಐಆರ್ ಗಳನ್ನು ಒಟ್ಟುಗೂಡಿಸಿ ದೆಹಲಿಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಆದೇಶ

Prasthutha|

ನವದೆಹಲಿ: ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ನೂಪುರ್ ಶರ್ಮಾ ವಿರುದ್ಧ ದಾಖಲಾದ ಎಲ್ಲಾ ಎಫ್ಐಆರ್ ಗಳನ್ನು ಒಟ್ಟುಗೂಡಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶಿಸಿದ್ದು, ತನಿಖೆ ನಡೆಸಲು ದೆಹಲಿ ಪೊಲೀಸರಿಗೆ ಆದೇಶಿಸಿದೆ.

- Advertisement -

“ಈ ನ್ಯಾಯಾಲಯವು ಈಗಾಗಲೇ ಅರ್ಜಿದಾರರ ಜೀವ ಮತ್ತು ಭದ್ರತೆಗೆ ಗಂಭೀರ ಬೆದರಿಕೆಯನ್ನು ಪರಿಗಣಿಸಿರುವುದರಿಂದ, ನೂಪುರ್ ಶರ್ಮಾ ವಿರುದ್ಧದ ಎಲ್ಲಾ ಎಫ್ಐಆರ್ ಗಳನ್ನು ದೆಹಲಿ ಪೊಲೀಸರಿಗೆ ವರ್ಗಾಯಿಸಲು ಮತ್ತು ತನಿಖೆಗಾಗಿ ಒಟ್ಟುಗೂಡಿಸಲು ನಾವು ನಿರ್ದೇಶಿಸುತ್ತೇವೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Join Whatsapp