ವಂದೇ ಭಾರತ್ ರೈಲಿನ ಮೇಲೆ ಮತ್ತೆ ಕಲ್ಲು ತೂರಾಟ

Prasthutha|

- Advertisement -

ನವದೆಹಲಿ: ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲಿನ ಮೇಲೆ ಮತ್ತೊಮ್ಮೆ ಕಲ್ಲು ತೂರಾಟ ನಡೆದಿದೆ.

ಸಿಲಿಗುರಿ : ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲಿಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಮತ್ತೊಂದು ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ
ವಂದೇ ಭಾರತ್ ರೈಲಿನ ಮೇಲೆ ಪದೇ ಪದೇ ದಾಳಿ ನಡೆಯುತ್ತಿದ್ದು, ಇದೀಗ 5ನೇ ಬಾರಿಗೆ ಕಲ್ಲು ತೂರಾಟ ನಡೆದಿದೆ.

ಈ ಹಿಂದೆ ಮಾಲ್ಡಾ, ಬೋಲ್ಪುರ್ ಮತ್ತು ಬಿಹಾರದಲ್ಲಿ ವಂದೇ ಭಾರತ್ ರೈಲಿನ ಮೇಲೆ ದಾಳಿ ನಡೆಸಲಾಗಿತ್ತು.

Join Whatsapp
Exit mobile version