ಬಾಟೆಲ್’ನ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತ್ಯು

Prasthutha|

ಶಿವಮೊಗ್ಗ: ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

- Advertisement -

ಶಿವಮೊಗ್ಗದ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.


ಹರಗುವಳ್ಳಿ ಗ್ರಾಮದ ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ.

- Advertisement -


ಮನೆಯಲ್ಲಿ ಆಟವಾಡುವ ವೇಳೆ ಮಗುವಿಗೆ ಬಾಟಲ್ ಸಿಕ್ಕಿದೆ. ಮಗು ಬಾಟಲ್ ಮುಚ್ಚಳ ಬಿಚ್ಚಿ ಬಾಯಿಗೆ ಹಾಕಿಕೊಂಡಿದೆ. ಬಾಟಲ್ ನ ಮುಚ್ಚಳ ನುಂಗಿದೆ. ಈ ವೇಳೆ ಉಸಿರಾಟದ ತೊಂದರೆಯಿಂದ ಮಗು ಮೃತಪಟ್ಟಿದೆ.



Join Whatsapp
Exit mobile version