Home ಟಾಪ್ ಸುದ್ದಿಗಳು ಜನಸಾಮಾನ್ಯರಿಗೆ ಕಣ್ಣೀರು ತರಿಸಿದ್ದ ಈರುಳ್ಳಿ ದರ ಭಾರೀ ಕುಸಿತ

ಜನಸಾಮಾನ್ಯರಿಗೆ ಕಣ್ಣೀರು ತರಿಸಿದ್ದ ಈರುಳ್ಳಿ ದರ ಭಾರೀ ಕುಸಿತ

ಬೆಂಗಳೂರು: ಜನಸಾಮಾನ್ಯರಿಗೆ ಕಣ್ಣೀರು ತರಿಸಿದ್ದ ಈರುಳ್ಳಿ ಬೆಲೆ ಇದೀಗ ಮಾರುಕಟ್ಟೆಯಲ್ಲಿ ದಿಢೀರ್ ಕುಸಿತ ಕಂಡಿದೆ.


ಪ್ರತಿ ಕೆ.ಜಿ.ಗೆ 100 ರೂ.ವರೆಗೂ ಏರಿಕೆ ಕಂಡಿದ್ದ ಈರುಳ್ಳಿ ಇದೀಗ 10 ರೂ.ಗೆ ಇಳಿಕೆಯಾಗಿದೆ.


ಈ ವರ್ಷದಲ್ಲಿ ರೈತರು ಅಧಿಕ ಪ್ರಮಾಣದಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದು, ಜೊತೆಗೆ ಮಹಾರಾಷ್ಟ್ರದಿಂದಲೂ ಹೆಚ್ಚು ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವುದರಿಂದ ಈರುಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಬೆಲೆ ಇಳಿಕೆಯಿಂದ ಜನಸಾಮಾನ್ಯರಿಗೆ ಸಂತೋಷವಾದರೆ ರೈತರಿಗೆ ಕಣ್ಣೀರು ತರಿಸಿದೆ.

Join Whatsapp
Exit mobile version