ಪರಮೇಶ್ವರ್ ಹಾಗೂ ಪ್ರಿಯಾಂಕ್ ಖರ್ಗೆಗೆ ನಾಚಿಕೆ ಆಗಬೇಕು: ಈಶ್ವರಪ್ಪ

Prasthutha|

ಬೆಂಗಳೂರು: ಪರಮೇಶ್ವರ್ ಹಾಗೂ ಪ್ರಿಯಾಂಕ್ ಖರ್ಗೆಗೆ ನಾಚಿಕೆ ಆಗಬೇಕು. ದಲಿತರ ಹೆಸರೇಳಿ ವೋಟ್ ಪಡೆಯುತ್ತಿದ್ದಾರೆ. ನಮ್ಮನ್ನ ಕೋಮುವಾದಿಗಳು ಎನ್ನುತ್ತಾರೆ. ಇವರು ದಲಿತರ ಹೆಸರೇಳಿ ಅಧಿಕಾರಕ್ಕೆ ಬಂದಿದ್ದಾರೆ. ಜಾತಿಯ ಹೆಸರಲ್ಲಿ ಸ್ವತಂತ್ರ ಬಂದ ಬಳಿಕವೂ ಮತ ಪಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಈಶ್ವರಪ್ಲ ಅಪಹಾಸ್ಯ ಮಾಡಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಲ, ಪ್ರಿಯಾಂಕ್ ಖರ್ಗೆ ಸಿಎಂ ಅಭ್ಯರ್ಥಿ ಎಂಬ ವಿಚಾರಕ್ಕೆ ಹೀಗೆ ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್‍ ಸರಕಾರ ಹೆಚ್ಚು ದಿನ ಉಳಿಯುವ ಸಾಧ್ಯತೆಗಳು ಇಲ್ಲ. ಮಹಾರಾಷ್ಟ್ರ ಮಾದರಿ ಈ ಸರಕಾರ ಪತನವಾಗುತ್ತೆ ಎಂದು ಇದೇ ಸಂದರ್ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

Join Whatsapp