ಪ್ರೊ. ಪಟ್ಟಾಭಿರಾಮ ಸೋಮಯಾಜಿ ನಿಧನ

Prasthutha|

- Advertisement -

ಮಂಗಳೂರು: ವಿವಿ ಕಾಲೇಜು ಮಂಗಳೂರು ನಿವೃತ್ತ ಪ್ರಾಧ್ಯಾಪಕ, ಚಿಂತಕ, ಲೇಖಕ ಪಟ್ಟಾಭಿರಾಮ ಸೋಮಯಾಜಿಯವರು ನಿಧನರಾಗಿದ್ದಾರೆ.

ನಗರದ ದೇರೇಬೈಲು ಕೊಂಚಾಡಿಯ ಗಿರಿನಗರದಲ್ಲಿರುವ ಮನೆಯಲ್ಲಿ ಒಂಟಿಯಾಗಿದ್ದ ಅವರು ಮೃತಪಟ್ಟಿರುವುದು ಇಂದು ಬೆಳಗ್ಗೆ ತಿಳಿದುಬಂದಿದೆ.

Join Whatsapp