ಪೆನ್ ಡ್ರೈವ್ ಕೇಸ್ | ಸಂತ್ರಸ್ತೆಯರ ಪರ ಜೆಡಿಎಸ್ ಪಕ್ಷ: ಜಿ.ಟಿ. ದೇವೇಗೌಡ

Prasthutha|

ಹಾಸನ: ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆ ಕೊಡಿ ಎಂದು ಹೇಳಿದ್ದೇವೆ. ತನಿಖೆಯಿಂದ ಸಂಪೂರ್ಣ ಉತ್ತರ ಹೊರ ಬರಲಿ. ನಮ್ಮ ಪಕ್ಷ ನೂರಕ್ಕೆ ನೂರು ಸಂತ್ರಸ್ತೆಯರ ಪರವಾಗಿ ಇರಲಿದೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದು ಎಚ್.ಟಿ. ಕುಮಾರಸ್ವಾಮಿ ಮೊದಲೇ ಹೇಳಿದ್ದರು. ಪ್ರಜ್ವಲ್ ರೇವಣ್ಣ ಜೊತೆಗೆ ಪೆನ್ಡ್ರೈವ್ ಹಂಚಿದವರ ಬಂಧನವೂ ಆಗಬೇಕು ಎಂದು ಒತ್ತಾಯಿಸಿದರು.



Join Whatsapp