Home Uncategorized ಕೊಡಗು ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಎಡಪ್ಪಲಂ ಮಹ್ಮೂದ್ ಮುಸ್ಲಿಯಾರ್ ನಿಧನ: ಪಾಪ್ಯುಲರ್ ಫ್ರಂಟ್ ಸಂತಾಪ

ಕೊಡಗು ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಎಡಪ್ಪಲಂ ಮಹ್ಮೂದ್ ಮುಸ್ಲಿಯಾರ್ ನಿಧನ: ಪಾಪ್ಯುಲರ್ ಫ್ರಂಟ್ ಸಂತಾಪ

ಮಡಿಕೇರಿ: ಕೊಡಗು ಜಿಲ್ಲಾ ಸಂಯುಕ್ತ ಜಮಾಅತ್ ಸಹಾಯಕ ಖಾಝಿಗಳು ,ಸುನ್ನಿ ಜಂಯ್ಯತುಲ್ ಉಲಮಾ ಕರ್ನಾಟಕ ಪ್ರಧಾನ ಕಾರ್ಯದರ್ಶಿ,ಕರ್ನಾಟಕ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ರಾದ ಎಡಪ್ಪಲಂ ಮಹ್ ಮೂದ್ ಮುಸ್ಲಿಯಾರ್ ಉಸ್ತಾದರ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೊಡಗು ಜಿಲ್ಲಾ ಅಧ್ಯಕ್ಷರಾದ ಶೌಕತ್ ಅಲಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುನ್ನಿ ಸಂಘಟನೆಗಳ ನೇತಾರರು ಅಪಾರ ಪಾಂಡಿತ್ಯವುಳ್ಳರಾಗಿ ಸದಾ ನಗುಮುಖದಿಂದಿರುತ್ತಿದ್ದ ಇವರು ಅಪಾರ ಶಿಷ್ಯಂದಿರನ್ನು ಹೊಂದಿದವರಾಗಿದ್ದರು.ಇವರ ಅಗಲುವಿಕೆಯು ಸಮುದಾಯಕ್ಕೆ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version