ಮೋದಿಯವರ ಬಣ್ಣದ ಮಾತುಗಳು‌ ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ: ದಿನೇಶ್ ಗುಂಡೂರಾವ್

Prasthutha|

ಬೆಂಗಳೂರು: ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಮೋದಿಯವರ ಬಣ್ಣದ ಮಾತುಗಳು ‌ಊಟಕ್ಕಿಲ್ಲದ ಉಪ್ಪಿನಕಾಯಿ ಇದ್ದಂತೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ವರ್ಲ್ಡ್‌ ಬ್ಯಾಂಕ್ ವರದಿಯ ಪ್ರಕಾರ ಭಾರತದ ನಿರುದ್ಯೋಗ ದರ ಪಾಕಿಸ್ತಾನ, ಶ್ರೀಲಂಕಾಕ್ಕಿಂತ ಹೆಚ್ಚಾಗಿದೆ. ನಿರುದ್ಯೋಗದಲ್ಲಿ ಭಾರತ ಈಗ ವಿಶ್ವಗುರು. ಮೋದಿ ಯವರ ಆಡಳಿತದಲ್ಲಿ ದೇಶದ ಯುವಕರು ಕೆಲಸವಿಲ್ಲದೆ ಪರಿತಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Join Whatsapp