ಲೋಕಸಭಾ ಚುನಾವಣೆ: ಮಂಗಳೂರಿನಲ್ಲಿ ಪೊಲೀಸರಿಂದ ಪಥಸಂಚಲನ

Prasthutha|

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ನಿರ್ಭೀತಿ ಯಿಂದ ಚುನಾವಣೆ ನಡೆಸುವ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸುವ ಸಲುವಾಗಿ ಯೋಧರು ಮತ್ತು ಪೊಲೀಸ್ ಸಿಬ್ಬಂದಿ ಮಂಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದರು.

- Advertisement -

ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು.

Join Whatsapp