ನನಗೆ ರಾಜಕೀಯ ಸಾಕಾಗಿದೆ: ಸಂಸದ ಡಿ.ಕೆ. ಸುರೇಶ್

Prasthutha|

ರಾಮನಗರ: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಇಂದಿನ ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ. ನನಗೂ ಈ ರಾಜಕೀಯ ಸಾಕಾಗಿದೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.

- Advertisement -


ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎನ್ನುವುದು ನನ್ನ ಉದ್ದೇಶ. ಚುನಾವಣೆಗೆ ನಿಲ್ಲುವ ಬಗ್ಗೆ ಕಾರ್ಯಕರ್ತರು ಹಾಗೂ ಮುಖಂಡರ ಸಲಹೆ ಪಡೆಯಬೇಕು. ಯಾರೂ ಸೂಕ್ತ ಎಂದು ಅವರು ತೀರ್ಮಾನ ಮಾಡುತ್ತಾರೊ ಅವರಿಗೆ ಬೆಂಬಲ ಕೊಡುವೆ ಎಂದರು ಎಂದರು.

Join Whatsapp