Home ಕರಾವಳಿ ಉಡುಪಿ: ಮಾರಕಾಸ್ತ್ರ ಇಟ್ಟು ಪ್ರಮೋದ್ ಮುತಾಲಿಕ್ ಆಯುಧ ಪೂಜೆ !

ಉಡುಪಿ: ಮಾರಕಾಸ್ತ್ರ ಇಟ್ಟು ಪ್ರಮೋದ್ ಮುತಾಲಿಕ್ ಆಯುಧ ಪೂಜೆ !

ಉಡುಪಿ: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಉಡುಪಿಯಲ್ಲಿ ಮಾರಕಾಸ್ತ್ರಗಳನ್ನು ಇಟ್ಟು ಆಯುಧ ಪೂಜೆ ಮಾಡಿದ್ದಾರೆ.


ಶ್ರೀರಾಮಸೇನೆ ಪ್ರಾಂತ ಅಧ್ಯಕ್ಷರ ಮನೆಯಲ್ಲಿ ಮುತಾಲಿಕ್ ನೇತೃತ್ವದಲ್ಲಿ ಮಾರಕಾಸ್ತ್ರಗಳಿಗೆ ಪೂಜೆ ನೆರವೇರಿಸಿದ್ದಾರೆ.


ಪೂಜೆ ಬಳಿಕ ಮಾತನಾಡಿದ ಮುತಾಲಿಕ್ ಹಿಂದುತ್ವ ಮತ್ತು ಭಾರತದ ಉಳಿವಿಗಾಗಿ ಪೂಜೆ ಮಾಡಿದ್ದೇವೆ. ಎಲ್ಲರೂ ಇದೇ ಮಾದರಿಯಲ್ಲಿ ಆಯುಧ ಪೂಜೆ ಮಾಡಬೇಕು ಎಂದು ಹೇಳಿದ್ದಾರೆ.

Join Whatsapp
Exit mobile version