Home ಕರಾವಳಿ ಫಾಝಿಲ್, ಮಸೂದ್ ಪ್ರಕರಣದಲ್ಲಿ ಸರ್ಕಾರದ ತಾರತಮ್ಯ ವಿರೋಧಿಸಿ ಪ್ರತಿಭಟನೆ: ಮಂಗಳೂರಿಗೆ ಹರಿದು ಬಂದ ಜನಸಾಗರ

ಫಾಝಿಲ್, ಮಸೂದ್ ಪ್ರಕರಣದಲ್ಲಿ ಸರ್ಕಾರದ ತಾರತಮ್ಯ ವಿರೋಧಿಸಿ ಪ್ರತಿಭಟನೆ: ಮಂಗಳೂರಿಗೆ ಹರಿದು ಬಂದ ಜನಸಾಗರ

ಮಂಗಳೂರು: ಸುರತ್ಕಲ್ ಫಾಝಿಲ್ ಮತ್ತು ಸುಳ್ಯದ ಮಸೂದ್ ಹತ್ಯೆಯನ್ನು ಖಂಡಿಸಿ ಹಾಗೂ ಸರ್ಕಾರ ನಡೆದುಕೊಂಡ ತಾರತಮ್ಯ ನೀತಿಯನ್ನು ವಿರೋಧಿಸಿ ಸುರತ್ಕಲ್ ನ ಮುಸ್ಲಿಂ ಐಕ್ಯತಾ ವೇದಿಕೆ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ಆರಂಭವಾಗಿದೆ.

ಪ್ರತಿಭಟನೆಗೆ ಮುಸ್ಲಿಮ್ ಒಕ್ಕೂಟ ಸೇರಿದಂತೆ ಹಲವು ಸಂಘ ಸಂಸ್ಥೆಗಳು, ರಾಜಕೀಯ ಮುಖಂಡರು ಬೆಂಬಲ ಸೂಚಿಸಿದ್ದಾರೆ.


ಮಂಗಳೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ಆರಂಭವಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಿಂದ ಜನ ಸಾಗರ ಹರಿದು ಬರುತ್ತಿವೆ.

Join Whatsapp
Exit mobile version