ಉದಯಪುರ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ದ್ವೇಷ ಘೋಷಣೆ; ಪ್ರಕರಣ ದಾಖಲು

Prasthutha|

ದೆಹಲಿ: ಉದಯಪುರ ಕನ್ಹಯ್ಯಲಾಲ್ ಹತ್ಯೆಯನ್ನು ಖಂಡಿಸಿ ಗುರ್‌ಗಾಂವ್‌ನಲ್ಲಿ ಬುಧವಾರ ನಡೆದ ರ್ಯಾಲಿಯೊಂದರಲ್ಲಿ ಒಂದು ನಿರ್ದಿಷ್ಟ ಸಮುದಾಯದ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿ ಘೋಷಣೆ‌ ಕೂಗಿದ ಪ್ರತಿಭಟನಾಕಾರ ಮೇಲೆ ಪ್ರಕರಣ ದಾಖಲಾಗಿದೆ.

- Advertisement -

ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಘೋಷಣೆ ಕೂಗಿದ ಪ್ರತಿಭಟನಾಕಾರರು ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರ ವಿರುದ್ಧ ಹರ್ಯಾಣ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ.

Join Whatsapp