ಮಸೀದಿ ಮುಂಭಾಗ ಸಂಘಪರಿವಾರದ ಗೂಂಡಾಗಳಿಂದ ಪ್ರಚೋದನಕಾರಿ ಘೋಷಣೆ: ಕಾನೂನಿನ ರುಚಿ ತೋರಿಸಲು ಅನ್ವರ್ ಸಾದತ್ ಆಗ್ರಹ

Prasthutha|

ಮಂಗಳೂರು: ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕರೋಪಾಡಿ ಗ್ರಾಮದ ಗುಂಡಮಜಲು ಮಸೀದಿಯ ಮುಂಭಾಗದಲ್ಲಿ ಬಿಜೆಪಿ ಸಂಘಪರಿವಾರದ ಗೂಂಡಾಗಳು ವಿಜಯೋತ್ಸವದ ಹೆಸರಿನಲ್ಲಿ ಅಕ್ರಮ ಕೂಟ ಕಟ್ಟಿ, ಪ್ರಚೋದನಕಾರಿ ಘೋಷಣೆ ಕೂಗಿ, ಭಯದ ವಾತಾವರಣ ನಿರ್ಮಾಣ ಮಾಡಿ ನಾಡಿನ ಶಾಂತಿಗೆ ಭಂಗ ತರುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ ಎಂದು SDPI ದ.ಕ. ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಪೊಲೀಸರ ಗಮನ ಸೆಳೆದಿದ್ದಾರೆ.

- Advertisement -

ಪರಿಸ್ಥಿತಿ ಕೈ ಮೀರುವ ಮುನ್ನ ಕಿಡಿಗೇಡಿಗಳ ಮೇಲೆ ಕಠಿಣ ಸೆಕ್ಷನ್ ಹಾಕಿ ಬಂಧಿಸಿ ಕಾನೂನಿನ ರುಚಿ ತೋರಿಸಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.



Join Whatsapp