ಪುಂಜಾಲಕಟ್ಟೆ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

Prasthutha|

ಪುಂಜಾಲಕಟ್ಟೆ: ಸಿಡಿಲು ಬಡಿದು ಎರಡು ತೆಂಗಿನ ಮರಗಳು ಹೊತ್ತಿ ಉರಿದ ಘಟನೆ ಪುಂಜಾಲಕಟ್ಟೆ ಸಮೀಪದ ಕುಕ್ಕಳ ಗ್ರಾಮದ ಮಂಜಲ್ ಪಲ್ಕೆ ಎಂಬಲ್ಲಿ ಸಂಭವಿಸಿದೆ.

- Advertisement -

ಮಂಜಲ್ ಪಲ್ಕೆ ನಿವಾಸಿ ಖಾದರ್ ಎಂಬವರ ಮನೆಯ ಅಂಗಳದಲ್ಲಿ ತೆಂಗಿನ ಮರಗಳು ಸಿಡಿಲಿನ ಬೆಂಕಿಗೆ ಆಹುತಿಯಾಗಿದೆ.

Join Whatsapp
Exit mobile version