ಪುತ್ತೂರು: ನೀರಿನಲ್ಲಿ ಮುಳುಗಿ ಯುವಕ ಮೃತ್ಯು

Prasthutha|

ಪುತ್ತೂರು: ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ ವಯನಾಡ್ ನಲ್ಲಿ ನಡೆದಿದೆ.

- Advertisement -


ಪುತ್ತೂರು ಸಮೀಪದ ಹಿರೇಬಂಡಾಡಿ ಅಡೆಕ್ಕಲ್ ನಿವಾಸಿ ಅಝೀಂ (20) ಮೃತ ಯುವಕ ಎಂದು ಗುರುತಿಸಲಾಗಿದೆ.


ಅಝೀಂ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ರಾತ್ರಿ ಸ್ನೇಹಿತರೆಲ್ಲಾ ಸೇರಿಕೊಂಡು ವಯನಾಡ್ ಗೆ ಪ್ರವಾಸಕ್ಕೆ ತೆರಳಿದ್ದರು. ಇಂದು ಬೆಳಿಗ್ಗೆ ಪಯ್ಯನೂರು ಸಮೀಪ ಕೆರೆಯಲ್ಲಿ ಸ್ನಾನ ಮಾಡಲು ಇಳಿದಿದ್ದು, ಈ ವೇಳೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

Join Whatsapp