ರಾಷ್ಟ್ರಪಿತ ಮಹಾತ್ಮ ಗಾಂಧಿ 73ನೇ ಪುಣ್ಯತಿಥಿ| ರಾಜ್ ಘಾಟ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ರಾಹುಲ್ ಗಾಂಧಿ

Prasthutha|

ಹೊಸದಿಲ್ಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 73ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ದೆಹಲಿಯ ರಾಜ್ ಘಾಟ್ ನಲ್ಲಿ ಇಂದು(ಶನಿವಾರ) ರಾಹುಲ್ ಗಾಂಧಿ ತಾಯಿ ಸೋನಿಯಾ ಗಾಂಧಿಯವರೊಂದಿಗೆ ಗಾಂಧೀಜಿಯವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.

- Advertisement -

ಜನವರಿ 30 ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನ. ರಾಷ್ಟ್ರಪಿತ ನಾಥುರಾಮ್ ಗೋಡ್ಸೆ ಗುಂಡಿಗೆ ಬಲಿಯಾದ ದಿನವಾಗಿದೆ. ಪ್ರತೀ ವರ್ಷ ಈ ದಿನವನ್ನು ಹುತಾತ್ಮರ ದಿನವನ್ನಾಗಿ ದೇಶದಾದ್ಯಂತ ಆಚರಣೆ ಮಾಡಲಾಗುತ್ತಿದೆ.

Join Whatsapp