ರಾಯಚೂರು: ಸಾವಿರಾರು ಮೀನುಗಳ ಮಾರಣಹೋಮ

Prasthutha|

ರಾಯಚೂರು: ರಾಯಚೂರು ತಾಲೂಕಿನ ಮರ್ಚಡ್ ಗ್ರಾಮದಲ್ಲಿರುವ ಸುಮಾರು 400 ಎಕರೆ ವ್ಯಾಪ್ತಿಯ ಬೃಹತ್ ಕೆರೆ ಬತ್ತಿ ಹೋಗಿದೆ.

- Advertisement -

ಇವೆಲ್ಲದರ ಕಾರಣದಿಂದ ಈ ಬೃಹತ್ ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳು ಸತ್ತು ಹೋಗಿವೆ.

ಬಿಸಿಲ ಹೊಡೆತಕ್ಕೆ ಮೀನುಗಳು ಸತ್ತು ಬಿದ್ದಿವೆ. ಅಲ್ಲದೆ ಕೆರೆ ನಂಬಿಕೊಂಡು ಕೃಷಿ ಮಾಡ್ತಿದ್ದ ರೈತರು ಕೂಡ ಕಂಗಾಳಾಗಿದ್ದಾರೆ.

Join Whatsapp