ಮತ್ತೆ ಮಳೆ ಅಬ್ಬರ: ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ

Prasthutha|

- Advertisement -

ಮಂಗಳೂರು: ಕರ್ನಾಟಕದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

- Advertisement -

ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.



Join Whatsapp