Home ಟಾಪ್ ಸುದ್ದಿಗಳು ಚಿಕ್ಕಮಗಳೂರಲ್ಲಿ ಮಳೆಯ ಸಿಂಚನ: ಮಲೆನಾಡಿಗರಲ್ಲಿ ಸಂತಸ

ಚಿಕ್ಕಮಗಳೂರಲ್ಲಿ ಮಳೆಯ ಸಿಂಚನ: ಮಲೆನಾಡಿಗರಲ್ಲಿ ಸಂತಸ

ಚಿಕ್ಕಮಗಳೂರು : ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಚಿಕ್ಕಮಗಳೂರಿನಲ್ಲಿ ಮಳೆಯ ಸಿಂಚನವಾಗಿದೆ. ಕಾಫಿನಾಡಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಮಲೆನಾಡಿಗರಲ್ಲಿ ಸಂತಸ ತಂದಿದೆ

ಕಳಸ ತಾಲೂಕಿನ ಹೊರನಾಡು ಸುತ್ತಮುತ್ತ ಮಧ್ಯಾಹ್ನದ ನಂತರ ಉತ್ತಮ ಮಳೆಯಾಗಿದೆ. ಬಲಿಗೆ, ಹೊರನಾಡು, ಕಳಸ, ಹೊನ್ನೆ ಕಾಡು ಮುನ್ನುರ್ ಪಾಲ್, ಹಳುವಳ್ಳಿಯಲ್ಲಿ ಮಳೆಯಾಗಿದೆ.
ಇನ್ನು ಕರಾವಳಿ ಸೇರಿ ರಾಜ್ಯಾದ್ಯಂತ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Join Whatsapp
Exit mobile version