ಮಳೆಯಲ್ಲೇ ರಾಹುಲ್​ ಗಾಂಧಿ ಭಾಷಣ

Prasthutha|

- Advertisement -

ಮೈಸೂರು: ಭಾರತ್ ಜೋಡೋ ಯಾತ್ರೆ ಅಂಗವಾಗಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಮೈಸೂರಿನಲ್ಲಿ ಭಾನುವಾರ ಸಂಜೆ ಸುರಿಯುತ್ತಿದ್ದ ಮಳೆಯಲ್ಲೇ ಭಾಷಣ ಮಾಡಿದ್ದಾರೆ. ಅಲ್ಲದೆ ನೆರೆದಿದ್ದ ಜನರು ಕೂಡ ಕುರ್ಚಿಗಳ ಆಶ್ರಯ ಪಡೆದು ಭಾಷಣ ಕೇಳಿದ್ದಾರೆ.

- Advertisement -

ಕಳೆದ ಮೂರು ದಿನಗಳಿಂದ ಚಾಮರಾಜನಗರ ಹಾಗೂ ಮೈಸೂರು ಭಾಗದಲ್ಲಿ ಯಾತ್ರೆ ಸಾಗುತ್ತಿದೆ. ಇಂದು ಮೈಸೂರಿನಲ್ಲಿ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಮಳೆ ಸುರಿದಿದ್ದು, ರಾಹುಲ್​ ಗಾಂಧಿ ಸೇರಿ ಎಲ್ಲ ನಾಯಕರು ಮಳೆಯಲ್ಲೇ ಸಭೆ ನಡೆಸಿದ್ದಾರೆ.

Join Whatsapp