ಎರಡು ದಿನಗಳಲ್ಲಿ ರಾಜಸ್ಥಾನ ರಾಜಕೀಯ ಗೊಂದಲಕ್ಕೆ ಕೊನೆ: ಕೆ.ಸಿ. ವೇಣುಗೋಪಾಲ್

Prasthutha|

ನವದೆಹಲಿ: ಮುಂದಿನ ಎರಡು ದಿನಗಳಲ್ಲಿ ರಾಜಸ್ಥಾನದ ರಾಜಕೀಯ ಗೊಂದಲಗಳೆಲ್ಲ ಬಗೆಹರಿಯಲಿದೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.

- Advertisement -

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಉತ್ತರಾಧಿಕಾರಿ ನೇಮಕದ ಕುರಿತು ರಾಜಸ್ಥಾನದಲ್ಲಿ ನಡೆಯುತ್ತಿರುವ ರಾಜಕೀಯ ನಾಟಕದ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಯಾವುದೇ ಬಿಕ್ಕಟ್ಟುಗಳು ರಾಜಸ್ಥಾನ ಕಾಂಗ್ರೆಸ್ ನಲ್ಲಿ ಎದುರಾಗಿಲ್ಲ. ಕೆಲವು ಗೊಂದಲಗಳನ್ನು ನಿವಾರಿಸುವ ಕೆಲಸ ಮಾಡಲಾಗುತ್ತಿದೆ. ಮುಂದಿನ ಎರಡು ದಿನಗಗಳೊಳಗೆ ಎಲ್ಲವೂ ಸುಸೂತ್ರವಾಗಿ ಬಗೆಹರಿಯಲಿದೆ ಎಂದು ತಿಳಿಸಿದ್ದಾರೆ.

Join Whatsapp